ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

Published : Jul 16, 2024, 10:50 AM IST

ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಕಾಂಗ್ರೆಸ್ ಸರ್ಕಾರದ (Congress government) ವಿರುದ್ಧ ಮೈತ್ರಿಪಡೆಗೆ ಹಗರಣಗಳ ಅಸ್ತ್ರ ಸಿಕ್ಕಿದ್ದು, ವಿಧಾನಸಭೆ ಕಲಾಪದಲ್ಲಿ(Assembly session) ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ಇದೀಗ ವಾಲ್ಮೀಕಿ ಹಗರಣದ ಚರ್ಚೆಗೆ ಬಿಜೆಪಿ (BJP) ನಾಯಕರು ಪಟ್ಟು ಹಿಡಿದಿದ್ದಾರೆ. ಚರ್ಚೆಗೆ ಸಿದ್ಧ.. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ(Siddaramaiah) ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಯತ್ನಾಳ್, ಮೇಜು ಕುಟ್ಟಿ ಗುಡುಗಿದ್ದಾರೆ. ಇತಿಹಾಸದ ಪುಟದಲ್ಲಿ ದಲಿತರ ಹಣ ಹೊಡೆದ ಪ್ರಕರಣ ಇಲ್ಲ. ಇಲ್ಲಿ ಸತ್ತಿರುವವನು ದಲಿತ. ಲೂಟಿ ಹೊಡೆದವನು ದಲಿತ. ಕಟಾಕಟ್ ಅಂತ ಶೇ.100 ಹಣ ಹೊಡೆದ ಪ್ರಕರಣ ಇದು ಎಂದು ಆರ್‌.ಅಶೋಕ್ ಹೇಳಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಬಿಜೆಪಿ ಬಿಟ್ಟರೂ ಹರಿಪ್ರಸಾದ್ ಬಿಡಲ್ಲ ಅಂದಿದ್ದಾರೆ ಎಂದು ಹರಿಪ್ರಸಾದ್ ಹೇಳಿಕೆ ಉಲ್ಲೇಖಿಸಿ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more