ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

Published : Jul 16, 2024, 10:50 AM IST

ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಕಾಂಗ್ರೆಸ್ ಸರ್ಕಾರದ (Congress government) ವಿರುದ್ಧ ಮೈತ್ರಿಪಡೆಗೆ ಹಗರಣಗಳ ಅಸ್ತ್ರ ಸಿಕ್ಕಿದ್ದು, ವಿಧಾನಸಭೆ ಕಲಾಪದಲ್ಲಿ(Assembly session) ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ಇದೀಗ ವಾಲ್ಮೀಕಿ ಹಗರಣದ ಚರ್ಚೆಗೆ ಬಿಜೆಪಿ (BJP) ನಾಯಕರು ಪಟ್ಟು ಹಿಡಿದಿದ್ದಾರೆ. ಚರ್ಚೆಗೆ ಸಿದ್ಧ.. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ(Siddaramaiah) ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಯತ್ನಾಳ್, ಮೇಜು ಕುಟ್ಟಿ ಗುಡುಗಿದ್ದಾರೆ. ಇತಿಹಾಸದ ಪುಟದಲ್ಲಿ ದಲಿತರ ಹಣ ಹೊಡೆದ ಪ್ರಕರಣ ಇಲ್ಲ. ಇಲ್ಲಿ ಸತ್ತಿರುವವನು ದಲಿತ. ಲೂಟಿ ಹೊಡೆದವನು ದಲಿತ. ಕಟಾಕಟ್ ಅಂತ ಶೇ.100 ಹಣ ಹೊಡೆದ ಪ್ರಕರಣ ಇದು ಎಂದು ಆರ್‌.ಅಶೋಕ್ ಹೇಳಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಬಿಜೆಪಿ ಬಿಟ್ಟರೂ ಹರಿಪ್ರಸಾದ್ ಬಿಡಲ್ಲ ಅಂದಿದ್ದಾರೆ ಎಂದು ಹರಿಪ್ರಸಾದ್ ಹೇಳಿಕೆ ಉಲ್ಲೇಖಿಸಿ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more