Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ:  ಸಿಎಂ ಸಿದ್ದರಾಮಯ್ಯ

Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

Published : Apr 02, 2024, 10:26 AM ISTUpdated : Apr 02, 2024, 10:27 AM IST

ಚಾಮುಂಡೇಶ್ವರಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ
ಒಕ್ಕಲಿಗ ಮತಗಳ ಸೆಳೆಯುವ ನಿಟ್ಟಿನಲ್ಲಿ ಮುಖಂಡರ ಸೆಳೆಯಲು ಯತ್ನ
ಸಭೆಯಲ್ಲಿ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು,ಚಾಮರಾಜನಗರ ಗೆಲುವಿಗೆ ಸಿದ್ದರಾಮಯ್ಯ(Siddaramaiah) ಪಣ ತೊಟ್ಟಿದ್ದಾರೆ. 3 ದಿನ ಪ್ರವಾಸ ಕೈಗೊಂಡಿರುವ ಸಿಎಂ ಬೂತ್ ನಾಯಕರ ಸಭೆ ಸೇರಿದಂತೆ ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದರ ಜೊತೆ ತವರಿನಲ್ಲೇ ಮತದಾರರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. ವರುಣದಲ್ಲಿ 60 ಸಾವಿರ ಲೀಡ್ ಕೊಟ್ರೆ ನನ್ನ ಯಾರು ಮುಟ್ಟಕಾಗಲ್ಲ ಅಂದ್ರೆ. ಇತ್ತ ಯತೀಂದ್ರ(Yathindra Siddaramaiah) ಕೂಡ  ವಿರೋಧಿಗಳ ಟೀಕೆ ತಪ್ಪಿಸಲು ನಮ್ಮನ್ನು ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ. ಭಾವನೆ ಬೆರೆಸಿ ಅಪ್ಪ-ಮಗ ಭಾಷಣ ಮಾಡಿದ್ದಾರೆ. ನಾನು ಇರಬೇಕಾ, ಬೇಡ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇರಬೇಕು ಅಂದ್ರೆ ಕಾಂಗ್ರೆಸ್(Congress) ಅಭ್ಯರ್ಥಿ ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ(Varuna Constituency) ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಶತಾಯಗತಾಯ ಎರಡೂ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೂರು ದಿನ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more