Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ:  ಸಿಎಂ ಸಿದ್ದರಾಮಯ್ಯ

Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

Published : Apr 02, 2024, 10:26 AM ISTUpdated : Apr 02, 2024, 10:27 AM IST

ಚಾಮುಂಡೇಶ್ವರಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ
ಒಕ್ಕಲಿಗ ಮತಗಳ ಸೆಳೆಯುವ ನಿಟ್ಟಿನಲ್ಲಿ ಮುಖಂಡರ ಸೆಳೆಯಲು ಯತ್ನ
ಸಭೆಯಲ್ಲಿ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು,ಚಾಮರಾಜನಗರ ಗೆಲುವಿಗೆ ಸಿದ್ದರಾಮಯ್ಯ(Siddaramaiah) ಪಣ ತೊಟ್ಟಿದ್ದಾರೆ. 3 ದಿನ ಪ್ರವಾಸ ಕೈಗೊಂಡಿರುವ ಸಿಎಂ ಬೂತ್ ನಾಯಕರ ಸಭೆ ಸೇರಿದಂತೆ ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದರ ಜೊತೆ ತವರಿನಲ್ಲೇ ಮತದಾರರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. ವರುಣದಲ್ಲಿ 60 ಸಾವಿರ ಲೀಡ್ ಕೊಟ್ರೆ ನನ್ನ ಯಾರು ಮುಟ್ಟಕಾಗಲ್ಲ ಅಂದ್ರೆ. ಇತ್ತ ಯತೀಂದ್ರ(Yathindra Siddaramaiah) ಕೂಡ  ವಿರೋಧಿಗಳ ಟೀಕೆ ತಪ್ಪಿಸಲು ನಮ್ಮನ್ನು ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ. ಭಾವನೆ ಬೆರೆಸಿ ಅಪ್ಪ-ಮಗ ಭಾಷಣ ಮಾಡಿದ್ದಾರೆ. ನಾನು ಇರಬೇಕಾ, ಬೇಡ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇರಬೇಕು ಅಂದ್ರೆ ಕಾಂಗ್ರೆಸ್(Congress) ಅಭ್ಯರ್ಥಿ ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ(Varuna Constituency) ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಶತಾಯಗತಾಯ ಎರಡೂ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೂರು ದಿನ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more