ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

Published : Mar 21, 2023, 10:32 AM IST

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ.

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ. ಬ್ರಾಹ್ಮಣ, ಒಕ್ಕಲಿಗ ನಂತರ ಲಿಂಗಾಯತರಿಂದ ಟಿಕೆಟ್‌ಗೆ ವಿರೋಧ ವ್ಯಕ್ತವಾಗಿದ್ದು, ಕೆ. ಆರ್‌ ಕ್ಷೇತ್ರದಿಂದ ರಾಮದಾಸ್‌ಗೆ ಟಿಕೆಟ್‌ ನೀಡದಂತೆ ಒತ್ತಡ ಹೇರಲಾಗಿದೆ. ಲಿಂಗಾಯತ ಮುಖಂಡರು ರಾಮದಾಸ್‌ ವಿರುದ್ದ  ಬಿಎಸ್‌ವೈ  ಭೇಟಿಯಾಗಿ ದೂರು ನೀಡಿದ್ದಾರೆ. ಹಾಗೆ  ಸಿ ಎಂ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಲಿಂಗಾಯತರನ್ನು  ರಾಮದಾಸ್‌ ಕಡೆಗಣಿಸಿದ್ದಾರೆ ಎಂದು ಆರೋಪಿಸಲಾಗಿದ್ದು,  ಯಾರಿಗೆ ಬೇಕಾದ್ರೂ ಟಿಕೆಟ್‌ ಕೊಡಿ ಆದರೆ ರಾಮದಾಸ್‌ಗೆ ಮಾತ್ರ ಬೇಡ ಎಂದು ತಿಳಿಸಲಾಗಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more