ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

Published : Mar 21, 2023, 10:32 AM IST

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ.

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ. ಬ್ರಾಹ್ಮಣ, ಒಕ್ಕಲಿಗ ನಂತರ ಲಿಂಗಾಯತರಿಂದ ಟಿಕೆಟ್‌ಗೆ ವಿರೋಧ ವ್ಯಕ್ತವಾಗಿದ್ದು, ಕೆ. ಆರ್‌ ಕ್ಷೇತ್ರದಿಂದ ರಾಮದಾಸ್‌ಗೆ ಟಿಕೆಟ್‌ ನೀಡದಂತೆ ಒತ್ತಡ ಹೇರಲಾಗಿದೆ. ಲಿಂಗಾಯತ ಮುಖಂಡರು ರಾಮದಾಸ್‌ ವಿರುದ್ದ  ಬಿಎಸ್‌ವೈ  ಭೇಟಿಯಾಗಿ ದೂರು ನೀಡಿದ್ದಾರೆ. ಹಾಗೆ  ಸಿ ಎಂ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಲಿಂಗಾಯತರನ್ನು  ರಾಮದಾಸ್‌ ಕಡೆಗಣಿಸಿದ್ದಾರೆ ಎಂದು ಆರೋಪಿಸಲಾಗಿದ್ದು,  ಯಾರಿಗೆ ಬೇಕಾದ್ರೂ ಟಿಕೆಟ್‌ ಕೊಡಿ ಆದರೆ ರಾಮದಾಸ್‌ಗೆ ಮಾತ್ರ ಬೇಡ ಎಂದು ತಿಳಿಸಲಾಗಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more