ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

Published : Mar 21, 2023, 10:32 AM IST

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ.

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ. ಬ್ರಾಹ್ಮಣ, ಒಕ್ಕಲಿಗ ನಂತರ ಲಿಂಗಾಯತರಿಂದ ಟಿಕೆಟ್‌ಗೆ ವಿರೋಧ ವ್ಯಕ್ತವಾಗಿದ್ದು, ಕೆ. ಆರ್‌ ಕ್ಷೇತ್ರದಿಂದ ರಾಮದಾಸ್‌ಗೆ ಟಿಕೆಟ್‌ ನೀಡದಂತೆ ಒತ್ತಡ ಹೇರಲಾಗಿದೆ. ಲಿಂಗಾಯತ ಮುಖಂಡರು ರಾಮದಾಸ್‌ ವಿರುದ್ದ  ಬಿಎಸ್‌ವೈ  ಭೇಟಿಯಾಗಿ ದೂರು ನೀಡಿದ್ದಾರೆ. ಹಾಗೆ  ಸಿ ಎಂ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಲಿಂಗಾಯತರನ್ನು  ರಾಮದಾಸ್‌ ಕಡೆಗಣಿಸಿದ್ದಾರೆ ಎಂದು ಆರೋಪಿಸಲಾಗಿದ್ದು,  ಯಾರಿಗೆ ಬೇಕಾದ್ರೂ ಟಿಕೆಟ್‌ ಕೊಡಿ ಆದರೆ ರಾಮದಾಸ್‌ಗೆ ಮಾತ್ರ ಬೇಡ ಎಂದು ತಿಳಿಸಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more