ಒಂದೇ ತಿಂಗಳ ಗ್ಯಾಪಲ್ಲಿ ಅದೆಷ್ಟು ವಿವಾದಗಳು!? ಅಂದು ಸಾರಿ ಕೇಳಿದ್ರು..  ಈಗ ರಾಜೀನಾಮೆ.. ನಾಳೆ?

ಒಂದೇ ತಿಂಗಳ ಗ್ಯಾಪಲ್ಲಿ ಅದೆಷ್ಟು ವಿವಾದಗಳು!? ಅಂದು ಸಾರಿ ಕೇಳಿದ್ರು.. ಈಗ ರಾಜೀನಾಮೆ.. ನಾಳೆ?

Published : May 10, 2024, 03:07 PM IST

ವಿದೇಶದಲ್ಲೆಲ್ಲೋ ಕೂತು, ಭಾರತದ ಬಗ್ಗೆ ಸ್ಯಾಮ್ ಪಿತ್ರೋಡಾ ಆಡ್ತಾ ಇರೋ ಮಾತುಗಳು, ರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅದರಿಂದ ಕಾಂಗ್ರೆಸ್ಗೆ ನಯಾಪೈಸೆ ಲಾಭವಂತೂ ಇಲ್ಲ.. ಆದ್ರೆ, ನಷ್ಟ ಮಾತ್ರ ಕಟ್ಟಿಟ್ಟ ಬುತ್ತಿ..

ವಿದೇಶದಲ್ಲೆಲ್ಲೋ ಕೂತು, ಭಾರತದ ಬಗ್ಗೆ ಸ್ಯಾಮ್ ಪಿತ್ರೋಡಾ ಆಡ್ತಾ ಇರೋ ಮಾತುಗಳು, ರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅದರಿಂದ ಕಾಂಗ್ರೆಸ್ಗೆ ನಯಾಪೈಸೆ ಲಾಭವಂತೂ ಇಲ್ಲ.. ಆದ್ರೆ, ನಷ್ಟ ಮಾತ್ರ ಕಟ್ಟಿಟ್ಟ ಬುತ್ತಿ.. ಇನ್ನು ಬಿಜೆಪಿಗಂತೂ ಸ್ಯಾಮ್ ಪಿತ್ರೋಡಾ ಹೇಳಿಕೆಗಳೇ ಬ್ರಹ್ಮಾಸ್ತ್ರಗಳು. ಒಂದೇ ತಿಂಗಳ ಗ್ಯಾಪಲ್ಲಿ ಹತ್ತಾರು ವಿವಾದ..  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪಿತ್ರೋಡಾ ಅವರು ಮಾಡಿದ ಎಡವಟ್ಟುಗಳು ಒಂದಾ.. ಎರಡಾ.. ತಾವೇ ಸೃಷ್ಟಿಸಿದ ವಿವಾದಗಳಿಂದ ಕಡೆಗೆ ಪಕ್ಷ ಕೊಟ್ಟಿದ್ದ ಸ್ಥಾನಕ್ಕೇ ರಾಜೀನಾಮೆ ಕೊಟ್ಟು ಕೈಕಟ್ಟಿ ಕೂರೋ ಪ್ರಮೇಯ ಎದುರಾಗಿದೆ.. ಗಾಂಧಿ ಪರಿವಾರದ ಆಪ್ತನೇ ಆಪತ್ತಿಗೆ ಮೂಲವಾದರಲ್ಲಾ ಅಂತ ಕಾಂಗ್ರೆಸಿಗರೇ ಮಾತಾಡಿಕೊಳ್ತಿದ್ದಾರೆ. ಅವತ್ತು ಸಾರಿ ಕೇಳಿದ್ರು..  ಇವತ್ತು ರಾಜೀನಾಮೆ ಕೊಟ್ಟಿದಾರೆ.. ಆದ್ರೆ, ಇಷ್ಟಕ್ಕೇ ಇದು ನಿಲ್ಲಲ್ಲ, ಅವರನ್ನ ಕಾಂಗ್ರೆಸ್ ಪಕ್ಷದಿಂದ ವಜಾ ಮಾಡ್ಬೇಕು ಅಂತ ಪಟ್ಟು ಹಿಡಿದಿದ್ದಾರೆ, ಎದುರಾಳಿ ನಾಯಕರು.. ಸ್ಯಾಮ್ ಪಿತ್ರೋಡಾ ಅನ್ನೋ ರಾಜಕೀಯ ಮುತ್ಸದ್ದಿ ಮಾಡಿದ ಎಡವಟ್ಟುಗಳ ಕತೆಯೇ ಇವತ್ತಿನ ಸುವರ್ಣ ಫೋಕಸ್, ಹಿಟ್ ವಿಕೆಟ್..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more