ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

Published : Dec 11, 2024, 10:05 PM IST

ಸೋಮನಹಳ್ಳಿಯಿಂದ ದಿಲ್ಲಿಯವರೆಗೆ ರಾಜಕೀಯ ಪಯಣ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಜೀವನದಲ್ಲಿ ಒಂದು ನಿರ್ಣಾಯಕ ಯಾತ್ರೆ ತಿರುವು ನೀಡಿತು. ಕಾಂಗ್ರೆಸ್‌ನಿಂದ ಎಲ್ಲ ಹುದ್ದೆಗಳನ್ನು ಅಲಂಕರಿಸಿದ ಕೃಷ್ಣ ಬಿಜೆಪಿ ಸೇರಿದ್ದೇಕೆ ಎಂಬುದು ಚರ್ಚೆಯ ವಿಷಯ.

ಸೋಮನಹಳ್ಳಿ ಮದ್ದೂರು ಕೃಷ್ಣ ಹಳ್ಳಿಯಿಂದ ದಿಲ್ಲಿಯವರೆಗೆ ರಾಜಕಾರಣ ಮಾಡಿದ ಅಪರೂಪದ ರಾಜಕಾರಣಿ. ಎಸ್.ಎಂ ಕೃಷ್ಣ ರಾಜಕಾರಣದಲ್ಲಿ ಉತ್ತುಂಗ ತಲುಪಲು ಕಾರಣವಾಗಿತ್ತು ಅದೊಂದು ಯಾತ್ರೆ. ಕೃಷ್ಣ ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ಕೊಟ್ಟದ್ದೇ ಆ ಯಾತ್ರೆ.

ಶಾಸಕ, ಸಂಸದ, ಸ್ಪೀಕರ್, ಮಂತ್ರಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ರಾಜ್ಯಸಭಾ ಸದಸ್ಯ, ಕೇಂದ್ರಮಂತ್ರಿ.. ಹೀಗೆ ಕಾಂಗ್ರೆಸ್'ನಿಂದ ಎಲ್ಲವನ್ನೂ ಪಡೆದಿದ್ದ ಎಸ್ಎಂ ಕೃಷ್ಣ, ರಾಜಕೀಯ ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ..? ಅಂಥದ್ದೊಂದು ದೊಡ್ಡ ನಿರ್ಧಾರವನ್ನು ಕೃಷ್ಣ ಅವ್ರು ತೆಗೆದುಕೊಂಡದ್ದೇಕೆ.?

ಎಸ್ಎಂ ಕೃಷ್ಣ ಅವರಂತಹ ರಾಜಕಾರಣಿ ಸರ್ವಕಾಲದಲ್ಲೂ ಸರ್ವರಿಗೂ ಮಾದರಿ. ಒಬ್ಬ ಒಳ್ಳೆಯ ರಾಜಕಾರಣಿ ಹೇಗಿರ್ತಾರೆ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಎಸ್ಎಂ ಕಷ್ಣ. ಅವರು ಮರೆಯಾದ್ರೂ ಅವರು ತುಳಿದ ಕೃಷ್ಣಪಥ ಕರ್ನಾಟಕದ ರಾಜಕಾರಣದಲ್ಲಿ ಸದಾ ಚಿರಸ್ಥಾಯಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!