ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

Published : Dec 11, 2024, 10:05 PM IST

ಸೋಮನಹಳ್ಳಿಯಿಂದ ದಿಲ್ಲಿಯವರೆಗೆ ರಾಜಕೀಯ ಪಯಣ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಜೀವನದಲ್ಲಿ ಒಂದು ನಿರ್ಣಾಯಕ ಯಾತ್ರೆ ತಿರುವು ನೀಡಿತು. ಕಾಂಗ್ರೆಸ್‌ನಿಂದ ಎಲ್ಲ ಹುದ್ದೆಗಳನ್ನು ಅಲಂಕರಿಸಿದ ಕೃಷ್ಣ ಬಿಜೆಪಿ ಸೇರಿದ್ದೇಕೆ ಎಂಬುದು ಚರ್ಚೆಯ ವಿಷಯ.

ಸೋಮನಹಳ್ಳಿ ಮದ್ದೂರು ಕೃಷ್ಣ ಹಳ್ಳಿಯಿಂದ ದಿಲ್ಲಿಯವರೆಗೆ ರಾಜಕಾರಣ ಮಾಡಿದ ಅಪರೂಪದ ರಾಜಕಾರಣಿ. ಎಸ್.ಎಂ ಕೃಷ್ಣ ರಾಜಕಾರಣದಲ್ಲಿ ಉತ್ತುಂಗ ತಲುಪಲು ಕಾರಣವಾಗಿತ್ತು ಅದೊಂದು ಯಾತ್ರೆ. ಕೃಷ್ಣ ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ಕೊಟ್ಟದ್ದೇ ಆ ಯಾತ್ರೆ.

ಶಾಸಕ, ಸಂಸದ, ಸ್ಪೀಕರ್, ಮಂತ್ರಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ರಾಜ್ಯಸಭಾ ಸದಸ್ಯ, ಕೇಂದ್ರಮಂತ್ರಿ.. ಹೀಗೆ ಕಾಂಗ್ರೆಸ್'ನಿಂದ ಎಲ್ಲವನ್ನೂ ಪಡೆದಿದ್ದ ಎಸ್ಎಂ ಕೃಷ್ಣ, ರಾಜಕೀಯ ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ..? ಅಂಥದ್ದೊಂದು ದೊಡ್ಡ ನಿರ್ಧಾರವನ್ನು ಕೃಷ್ಣ ಅವ್ರು ತೆಗೆದುಕೊಂಡದ್ದೇಕೆ.?

ಎಸ್ಎಂ ಕೃಷ್ಣ ಅವರಂತಹ ರಾಜಕಾರಣಿ ಸರ್ವಕಾಲದಲ್ಲೂ ಸರ್ವರಿಗೂ ಮಾದರಿ. ಒಬ್ಬ ಒಳ್ಳೆಯ ರಾಜಕಾರಣಿ ಹೇಗಿರ್ತಾರೆ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಎಸ್ಎಂ ಕಷ್ಣ. ಅವರು ಮರೆಯಾದ್ರೂ ಅವರು ತುಳಿದ ಕೃಷ್ಣಪಥ ಕರ್ನಾಟಕದ ರಾಜಕಾರಣದಲ್ಲಿ ಸದಾ ಚಿರಸ್ಥಾಯಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!