ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

Published : Dec 11, 2024, 10:05 PM IST

ಸೋಮನಹಳ್ಳಿಯಿಂದ ದಿಲ್ಲಿಯವರೆಗೆ ರಾಜಕೀಯ ಪಯಣ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಜೀವನದಲ್ಲಿ ಒಂದು ನಿರ್ಣಾಯಕ ಯಾತ್ರೆ ತಿರುವು ನೀಡಿತು. ಕಾಂಗ್ರೆಸ್‌ನಿಂದ ಎಲ್ಲ ಹುದ್ದೆಗಳನ್ನು ಅಲಂಕರಿಸಿದ ಕೃಷ್ಣ ಬಿಜೆಪಿ ಸೇರಿದ್ದೇಕೆ ಎಂಬುದು ಚರ್ಚೆಯ ವಿಷಯ.

ಸೋಮನಹಳ್ಳಿ ಮದ್ದೂರು ಕೃಷ್ಣ ಹಳ್ಳಿಯಿಂದ ದಿಲ್ಲಿಯವರೆಗೆ ರಾಜಕಾರಣ ಮಾಡಿದ ಅಪರೂಪದ ರಾಜಕಾರಣಿ. ಎಸ್.ಎಂ ಕೃಷ್ಣ ರಾಜಕಾರಣದಲ್ಲಿ ಉತ್ತುಂಗ ತಲುಪಲು ಕಾರಣವಾಗಿತ್ತು ಅದೊಂದು ಯಾತ್ರೆ. ಕೃಷ್ಣ ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ಕೊಟ್ಟದ್ದೇ ಆ ಯಾತ್ರೆ.

ಶಾಸಕ, ಸಂಸದ, ಸ್ಪೀಕರ್, ಮಂತ್ರಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ರಾಜ್ಯಸಭಾ ಸದಸ್ಯ, ಕೇಂದ್ರಮಂತ್ರಿ.. ಹೀಗೆ ಕಾಂಗ್ರೆಸ್'ನಿಂದ ಎಲ್ಲವನ್ನೂ ಪಡೆದಿದ್ದ ಎಸ್ಎಂ ಕೃಷ್ಣ, ರಾಜಕೀಯ ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ..? ಅಂಥದ್ದೊಂದು ದೊಡ್ಡ ನಿರ್ಧಾರವನ್ನು ಕೃಷ್ಣ ಅವ್ರು ತೆಗೆದುಕೊಂಡದ್ದೇಕೆ.?

ಎಸ್ಎಂ ಕೃಷ್ಣ ಅವರಂತಹ ರಾಜಕಾರಣಿ ಸರ್ವಕಾಲದಲ್ಲೂ ಸರ್ವರಿಗೂ ಮಾದರಿ. ಒಬ್ಬ ಒಳ್ಳೆಯ ರಾಜಕಾರಣಿ ಹೇಗಿರ್ತಾರೆ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಎಸ್ಎಂ ಕಷ್ಣ. ಅವರು ಮರೆಯಾದ್ರೂ ಅವರು ತುಳಿದ ಕೃಷ್ಣಪಥ ಕರ್ನಾಟಕದ ರಾಜಕಾರಣದಲ್ಲಿ ಸದಾ ಚಿರಸ್ಥಾಯಿ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ