ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

Published : Dec 11, 2024, 10:05 PM IST

ಸೋಮನಹಳ್ಳಿಯಿಂದ ದಿಲ್ಲಿಯವರೆಗೆ ರಾಜಕೀಯ ಪಯಣ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಜೀವನದಲ್ಲಿ ಒಂದು ನಿರ್ಣಾಯಕ ಯಾತ್ರೆ ತಿರುವು ನೀಡಿತು. ಕಾಂಗ್ರೆಸ್‌ನಿಂದ ಎಲ್ಲ ಹುದ್ದೆಗಳನ್ನು ಅಲಂಕರಿಸಿದ ಕೃಷ್ಣ ಬಿಜೆಪಿ ಸೇರಿದ್ದೇಕೆ ಎಂಬುದು ಚರ್ಚೆಯ ವಿಷಯ.

ಸೋಮನಹಳ್ಳಿ ಮದ್ದೂರು ಕೃಷ್ಣ ಹಳ್ಳಿಯಿಂದ ದಿಲ್ಲಿಯವರೆಗೆ ರಾಜಕಾರಣ ಮಾಡಿದ ಅಪರೂಪದ ರಾಜಕಾರಣಿ. ಎಸ್.ಎಂ ಕೃಷ್ಣ ರಾಜಕಾರಣದಲ್ಲಿ ಉತ್ತುಂಗ ತಲುಪಲು ಕಾರಣವಾಗಿತ್ತು ಅದೊಂದು ಯಾತ್ರೆ. ಕೃಷ್ಣ ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ಕೊಟ್ಟದ್ದೇ ಆ ಯಾತ್ರೆ.

ಶಾಸಕ, ಸಂಸದ, ಸ್ಪೀಕರ್, ಮಂತ್ರಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ರಾಜ್ಯಸಭಾ ಸದಸ್ಯ, ಕೇಂದ್ರಮಂತ್ರಿ.. ಹೀಗೆ ಕಾಂಗ್ರೆಸ್'ನಿಂದ ಎಲ್ಲವನ್ನೂ ಪಡೆದಿದ್ದ ಎಸ್ಎಂ ಕೃಷ್ಣ, ರಾಜಕೀಯ ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ..? ಅಂಥದ್ದೊಂದು ದೊಡ್ಡ ನಿರ್ಧಾರವನ್ನು ಕೃಷ್ಣ ಅವ್ರು ತೆಗೆದುಕೊಂಡದ್ದೇಕೆ.?

ಎಸ್ಎಂ ಕೃಷ್ಣ ಅವರಂತಹ ರಾಜಕಾರಣಿ ಸರ್ವಕಾಲದಲ್ಲೂ ಸರ್ವರಿಗೂ ಮಾದರಿ. ಒಬ್ಬ ಒಳ್ಳೆಯ ರಾಜಕಾರಣಿ ಹೇಗಿರ್ತಾರೆ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಎಸ್ಎಂ ಕಷ್ಣ. ಅವರು ಮರೆಯಾದ್ರೂ ಅವರು ತುಳಿದ ಕೃಷ್ಣಪಥ ಕರ್ನಾಟಕದ ರಾಜಕಾರಣದಲ್ಲಿ ಸದಾ ಚಿರಸ್ಥಾಯಿ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?