ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

ಹಳ್ಳಿಯಿಂದ ದಿಲ್ಲಿವರೆಗೆ ಮಂಡ್ಯ ಹೈದನ ರೋಚಕ ಚರಿತ್ರೆ! ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ?

Published : Dec 11, 2024, 10:05 PM IST

ಸೋಮನಹಳ್ಳಿಯಿಂದ ದಿಲ್ಲಿಯವರೆಗೆ ರಾಜಕೀಯ ಪಯಣ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಜೀವನದಲ್ಲಿ ಒಂದು ನಿರ್ಣಾಯಕ ಯಾತ್ರೆ ತಿರುವು ನೀಡಿತು. ಕಾಂಗ್ರೆಸ್‌ನಿಂದ ಎಲ್ಲ ಹುದ್ದೆಗಳನ್ನು ಅಲಂಕರಿಸಿದ ಕೃಷ್ಣ ಬಿಜೆಪಿ ಸೇರಿದ್ದೇಕೆ ಎಂಬುದು ಚರ್ಚೆಯ ವಿಷಯ.

ಸೋಮನಹಳ್ಳಿ ಮದ್ದೂರು ಕೃಷ್ಣ ಹಳ್ಳಿಯಿಂದ ದಿಲ್ಲಿಯವರೆಗೆ ರಾಜಕಾರಣ ಮಾಡಿದ ಅಪರೂಪದ ರಾಜಕಾರಣಿ. ಎಸ್.ಎಂ ಕೃಷ್ಣ ರಾಜಕಾರಣದಲ್ಲಿ ಉತ್ತುಂಗ ತಲುಪಲು ಕಾರಣವಾಗಿತ್ತು ಅದೊಂದು ಯಾತ್ರೆ. ಕೃಷ್ಣ ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ಕೊಟ್ಟದ್ದೇ ಆ ಯಾತ್ರೆ.

ಶಾಸಕ, ಸಂಸದ, ಸ್ಪೀಕರ್, ಮಂತ್ರಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ರಾಜ್ಯಸಭಾ ಸದಸ್ಯ, ಕೇಂದ್ರಮಂತ್ರಿ.. ಹೀಗೆ ಕಾಂಗ್ರೆಸ್'ನಿಂದ ಎಲ್ಲವನ್ನೂ ಪಡೆದಿದ್ದ ಎಸ್ಎಂ ಕೃಷ್ಣ, ರಾಜಕೀಯ ಸಂಧ್ಯಾಕಾಲದಲ್ಲಿ ಬಿಜೆಪಿ ಸೇರಿದ್ದೇಕೆ..? ಅಂಥದ್ದೊಂದು ದೊಡ್ಡ ನಿರ್ಧಾರವನ್ನು ಕೃಷ್ಣ ಅವ್ರು ತೆಗೆದುಕೊಂಡದ್ದೇಕೆ.?

ಎಸ್ಎಂ ಕೃಷ್ಣ ಅವರಂತಹ ರಾಜಕಾರಣಿ ಸರ್ವಕಾಲದಲ್ಲೂ ಸರ್ವರಿಗೂ ಮಾದರಿ. ಒಬ್ಬ ಒಳ್ಳೆಯ ರಾಜಕಾರಣಿ ಹೇಗಿರ್ತಾರೆ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಎಸ್ಎಂ ಕಷ್ಣ. ಅವರು ಮರೆಯಾದ್ರೂ ಅವರು ತುಳಿದ ಕೃಷ್ಣಪಥ ಕರ್ನಾಟಕದ ರಾಜಕಾರಣದಲ್ಲಿ ಸದಾ ಚಿರಸ್ಥಾಯಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!