ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್;  ಏನಿದು ಮೋದಿ, ಶಾ ರಣವ್ಯೂಹ?

ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್; ಏನಿದು ಮೋದಿ, ಶಾ ರಣವ್ಯೂಹ?

Published : Aug 19, 2025, 12:29 PM IST
ತಮಿಳುನಾಡಿನ ಪ್ರಮುಖ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಎನ್‌ಡಿಎ ಕಣಕ್ಕಿಳಿಸಿದೆ. ಈ ನಡೆ ತಮಿಳುನಾಡಿನ ರಾಜಕೀಯದ ಲೆಕ್ಕಾಚಾರವನ್ನು ಬದಲಿಸುತ್ತದೆಯೇ ಎಂಬ ಚರ್ಚೆಗಳು ಆರಂಭವಾಗಿವೆ. ಇದು ಬಿಜೆಪಿಗೆ ದಕ್ಷಿಣದಲ್ಲಿ ಹೊಸ ಅವಕಾಶಗಳನ್ನು ತೆರೆದಿಡುತ್ತದೆಯೇ?

ಇದು ಬಿಜೆಪಿ ದಕ್ಷಿಣದ ರಾಜಕೀಯದ ಲೆಕ್ಕಾಚಾರವನ್ನೇ ಬದಲಿಸುತ್ತಾ? ಮುಂದಿನ ತಮಿಳುನಾಡು ಚುನಾವಣೆಯಲ್ಲಿ ಇದು ಬಿಜೆಪಿಗೆ ದೊಡ್ಡ ಬ್ರೇಕ್ ಕೊಡುತ್ತಾ? ಅಥವಾ ಇದು ಕೇವಲ ರಾಜಕೀಯದಾಟದ ಒಂದು ಹೊಸ ತಂತ್ರವಷ್ಟೇನಾ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕೋಣ.. ಇಂಥದ್ದೊಂದು ಪ್ರಶ್ನೆ ಶುರುವಾಗೋದು, ಆ ಒಂದು ಘಟನೆಯ ನಂತರ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more