ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್;  ಏನಿದು ಮೋದಿ, ಶಾ ರಣವ್ಯೂಹ?

ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್; ಏನಿದು ಮೋದಿ, ಶಾ ರಣವ್ಯೂಹ?

Published : Aug 19, 2025, 12:29 PM IST
ತಮಿಳುನಾಡಿನ ಪ್ರಮುಖ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಎನ್‌ಡಿಎ ಕಣಕ್ಕಿಳಿಸಿದೆ. ಈ ನಡೆ ತಮಿಳುನಾಡಿನ ರಾಜಕೀಯದ ಲೆಕ್ಕಾಚಾರವನ್ನು ಬದಲಿಸುತ್ತದೆಯೇ ಎಂಬ ಚರ್ಚೆಗಳು ಆರಂಭವಾಗಿವೆ. ಇದು ಬಿಜೆಪಿಗೆ ದಕ್ಷಿಣದಲ್ಲಿ ಹೊಸ ಅವಕಾಶಗಳನ್ನು ತೆರೆದಿಡುತ್ತದೆಯೇ?

ಇದು ಬಿಜೆಪಿ ದಕ್ಷಿಣದ ರಾಜಕೀಯದ ಲೆಕ್ಕಾಚಾರವನ್ನೇ ಬದಲಿಸುತ್ತಾ? ಮುಂದಿನ ತಮಿಳುನಾಡು ಚುನಾವಣೆಯಲ್ಲಿ ಇದು ಬಿಜೆಪಿಗೆ ದೊಡ್ಡ ಬ್ರೇಕ್ ಕೊಡುತ್ತಾ? ಅಥವಾ ಇದು ಕೇವಲ ರಾಜಕೀಯದಾಟದ ಒಂದು ಹೊಸ ತಂತ್ರವಷ್ಟೇನಾ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕೋಣ.. ಇಂಥದ್ದೊಂದು ಪ್ರಶ್ನೆ ಶುರುವಾಗೋದು, ಆ ಒಂದು ಘಟನೆಯ ನಂತರ..

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more