ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್;  ಏನಿದು ಮೋದಿ, ಶಾ ರಣವ್ಯೂಹ?

ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್; ಏನಿದು ಮೋದಿ, ಶಾ ರಣವ್ಯೂಹ?

Published : Aug 19, 2025, 12:29 PM IST
ತಮಿಳುನಾಡಿನ ಪ್ರಮುಖ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಎನ್‌ಡಿಎ ಕಣಕ್ಕಿಳಿಸಿದೆ. ಈ ನಡೆ ತಮಿಳುನಾಡಿನ ರಾಜಕೀಯದ ಲೆಕ್ಕಾಚಾರವನ್ನು ಬದಲಿಸುತ್ತದೆಯೇ ಎಂಬ ಚರ್ಚೆಗಳು ಆರಂಭವಾಗಿವೆ. ಇದು ಬಿಜೆಪಿಗೆ ದಕ್ಷಿಣದಲ್ಲಿ ಹೊಸ ಅವಕಾಶಗಳನ್ನು ತೆರೆದಿಡುತ್ತದೆಯೇ?

ಇದು ಬಿಜೆಪಿ ದಕ್ಷಿಣದ ರಾಜಕೀಯದ ಲೆಕ್ಕಾಚಾರವನ್ನೇ ಬದಲಿಸುತ್ತಾ? ಮುಂದಿನ ತಮಿಳುನಾಡು ಚುನಾವಣೆಯಲ್ಲಿ ಇದು ಬಿಜೆಪಿಗೆ ದೊಡ್ಡ ಬ್ರೇಕ್ ಕೊಡುತ್ತಾ? ಅಥವಾ ಇದು ಕೇವಲ ರಾಜಕೀಯದಾಟದ ಒಂದು ಹೊಸ ತಂತ್ರವಷ್ಟೇನಾ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕೋಣ.. ಇಂಥದ್ದೊಂದು ಪ್ರಶ್ನೆ ಶುರುವಾಗೋದು, ಆ ಒಂದು ಘಟನೆಯ ನಂತರ..

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more