ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್;  ಏನಿದು ಮೋದಿ, ಶಾ ರಣವ್ಯೂಹ?

ಡಿಎಂಕೆಗೆ ಚೆಕ್‌ಮೇಟ್, ಇಂಡಿಯಾ ಕೂಟಕ್ಕೆ ಮೆಗಾ ಸ್ಟ್ರೋಕ್; ಏನಿದು ಮೋದಿ, ಶಾ ರಣವ್ಯೂಹ?

Published : Aug 19, 2025, 12:29 PM IST
ತಮಿಳುನಾಡಿನ ಪ್ರಮುಖ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಎನ್‌ಡಿಎ ಕಣಕ್ಕಿಳಿಸಿದೆ. ಈ ನಡೆ ತಮಿಳುನಾಡಿನ ರಾಜಕೀಯದ ಲೆಕ್ಕಾಚಾರವನ್ನು ಬದಲಿಸುತ್ತದೆಯೇ ಎಂಬ ಚರ್ಚೆಗಳು ಆರಂಭವಾಗಿವೆ. ಇದು ಬಿಜೆಪಿಗೆ ದಕ್ಷಿಣದಲ್ಲಿ ಹೊಸ ಅವಕಾಶಗಳನ್ನು ತೆರೆದಿಡುತ್ತದೆಯೇ?

ಇದು ಬಿಜೆಪಿ ದಕ್ಷಿಣದ ರಾಜಕೀಯದ ಲೆಕ್ಕಾಚಾರವನ್ನೇ ಬದಲಿಸುತ್ತಾ? ಮುಂದಿನ ತಮಿಳುನಾಡು ಚುನಾವಣೆಯಲ್ಲಿ ಇದು ಬಿಜೆಪಿಗೆ ದೊಡ್ಡ ಬ್ರೇಕ್ ಕೊಡುತ್ತಾ? ಅಥವಾ ಇದು ಕೇವಲ ರಾಜಕೀಯದಾಟದ ಒಂದು ಹೊಸ ತಂತ್ರವಷ್ಟೇನಾ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕೋಣ.. ಇಂಥದ್ದೊಂದು ಪ್ರಶ್ನೆ ಶುರುವಾಗೋದು, ಆ ಒಂದು ಘಟನೆಯ ನಂತರ..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more