ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

Published : Mar 19, 2025, 06:00 PM ISTUpdated : Mar 19, 2025, 06:03 PM IST

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗ (ಮಾ.19): ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ. ಸದ್ಯ ಹಿರಿಯೂರು ಪಟ್ಟಣದ ಲಕ್ಮಮ್ಮ ಲೇಔಟ್‌ನ ಮನೆಯಲ್ಲಿ ಘಟನೆ ನಡೆದಿದೆ. ಇನ್ನು ಕೇಶವಮೂರ್ತಿ, ಕಂದಿಕೆರೆ ಜಗದೀಶ್ ಮಾರಾಮಾರಿ ವಿಡಿಯೋ ವೈರಲ್ ಆಗಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more