ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

Published : Mar 19, 2025, 06:00 PM ISTUpdated : Mar 19, 2025, 06:03 PM IST

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗ (ಮಾ.19): ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ. ಸದ್ಯ ಹಿರಿಯೂರು ಪಟ್ಟಣದ ಲಕ್ಮಮ್ಮ ಲೇಔಟ್‌ನ ಮನೆಯಲ್ಲಿ ಘಟನೆ ನಡೆದಿದೆ. ಇನ್ನು ಕೇಶವಮೂರ್ತಿ, ಕಂದಿಕೆರೆ ಜಗದೀಶ್ ಮಾರಾಮಾರಿ ವಿಡಿಯೋ ವೈರಲ್ ಆಗಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more