ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

Published : Mar 19, 2025, 06:00 PM ISTUpdated : Mar 19, 2025, 06:03 PM IST

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗ (ಮಾ.19): ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ. ಸದ್ಯ ಹಿರಿಯೂರು ಪಟ್ಟಣದ ಲಕ್ಮಮ್ಮ ಲೇಔಟ್‌ನ ಮನೆಯಲ್ಲಿ ಘಟನೆ ನಡೆದಿದೆ. ಇನ್ನು ಕೇಶವಮೂರ್ತಿ, ಕಂದಿಕೆರೆ ಜಗದೀಶ್ ಮಾರಾಮಾರಿ ವಿಡಿಯೋ ವೈರಲ್ ಆಗಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more