ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

Published : May 23, 2024, 11:10 AM ISTUpdated : May 23, 2024, 11:11 AM IST

ವಿಧಾನಸಭೆಯಿಂದ ಮೇಲ್ಮನೆಯ 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೆ ಬಿದ್ದಿದ್ದಾರೆ.  

ವಿಧಾನಸಭೆಯಿಂದ ಮೇಲ್ಮನೆಯ(Vidhan Parishad) 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ  ನಡೆಯುತ್ತಿದೆ. ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌‌ಗೆ 7 ಸ್ಥಾನ ಲಭ್ಯ ಆಗಲಿದೆ ಎನ್ನಲಾಗಿದ್ದು, ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಹಿಂದೆ ಬಿದ್ದಿದ್ದಾರೆ. 7 ಸ್ಥಾನದ ಪೈಕಿ ಮೂವರ ಹೆಸರು ಬಹುತೇಕ ಫೈನಲ್ ಆಗುವ ಸಾಧ್ಯತೆ ಇದ್ದು, ಸಚಿವ ಎನ್.ಎಸ್ ಬೋಸರಾಜು, ಕೆ.ಗೋವಿಂದರಾಜು ಪುನಾರಾಯ್ಕೆ ಖಚಿತವಾಗಿದೆ. ಪ್ರಮುಖವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲ್ಮನೆಗೆ ಆಯ್ಕೆಗೆ ಹೆಸರು ಕೇಳಿಬಂದಿದ್ದು, ಇನ್ನುಳಿದ ನಾಲ್ಕು ಸ್ಥಾನಕ್ಕೆ ಡಜನ್‌ಗೂ ಅಧಿಕ ಆಕಾಂಕ್ಷಿಗಳು ತಾಮುಂದು ನಾಮುಂದು ಎಂದು ಸ್ಪರ್ಧೆ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more