ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

Published : May 23, 2024, 11:10 AM ISTUpdated : May 23, 2024, 11:11 AM IST

ವಿಧಾನಸಭೆಯಿಂದ ಮೇಲ್ಮನೆಯ 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೆ ಬಿದ್ದಿದ್ದಾರೆ.  

ವಿಧಾನಸಭೆಯಿಂದ ಮೇಲ್ಮನೆಯ(Vidhan Parishad) 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ  ನಡೆಯುತ್ತಿದೆ. ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌‌ಗೆ 7 ಸ್ಥಾನ ಲಭ್ಯ ಆಗಲಿದೆ ಎನ್ನಲಾಗಿದ್ದು, ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಹಿಂದೆ ಬಿದ್ದಿದ್ದಾರೆ. 7 ಸ್ಥಾನದ ಪೈಕಿ ಮೂವರ ಹೆಸರು ಬಹುತೇಕ ಫೈನಲ್ ಆಗುವ ಸಾಧ್ಯತೆ ಇದ್ದು, ಸಚಿವ ಎನ್.ಎಸ್ ಬೋಸರಾಜು, ಕೆ.ಗೋವಿಂದರಾಜು ಪುನಾರಾಯ್ಕೆ ಖಚಿತವಾಗಿದೆ. ಪ್ರಮುಖವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲ್ಮನೆಗೆ ಆಯ್ಕೆಗೆ ಹೆಸರು ಕೇಳಿಬಂದಿದ್ದು, ಇನ್ನುಳಿದ ನಾಲ್ಕು ಸ್ಥಾನಕ್ಕೆ ಡಜನ್‌ಗೂ ಅಧಿಕ ಆಕಾಂಕ್ಷಿಗಳು ತಾಮುಂದು ನಾಮುಂದು ಎಂದು ಸ್ಪರ್ಧೆ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more