ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

Published : May 23, 2024, 11:10 AM ISTUpdated : May 23, 2024, 11:11 AM IST

ವಿಧಾನಸಭೆಯಿಂದ ಮೇಲ್ಮನೆಯ 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೆ ಬಿದ್ದಿದ್ದಾರೆ.  

ವಿಧಾನಸಭೆಯಿಂದ ಮೇಲ್ಮನೆಯ(Vidhan Parishad) 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ  ನಡೆಯುತ್ತಿದೆ. ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌‌ಗೆ 7 ಸ್ಥಾನ ಲಭ್ಯ ಆಗಲಿದೆ ಎನ್ನಲಾಗಿದ್ದು, ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಹಿಂದೆ ಬಿದ್ದಿದ್ದಾರೆ. 7 ಸ್ಥಾನದ ಪೈಕಿ ಮೂವರ ಹೆಸರು ಬಹುತೇಕ ಫೈನಲ್ ಆಗುವ ಸಾಧ್ಯತೆ ಇದ್ದು, ಸಚಿವ ಎನ್.ಎಸ್ ಬೋಸರಾಜು, ಕೆ.ಗೋವಿಂದರಾಜು ಪುನಾರಾಯ್ಕೆ ಖಚಿತವಾಗಿದೆ. ಪ್ರಮುಖವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲ್ಮನೆಗೆ ಆಯ್ಕೆಗೆ ಹೆಸರು ಕೇಳಿಬಂದಿದ್ದು, ಇನ್ನುಳಿದ ನಾಲ್ಕು ಸ್ಥಾನಕ್ಕೆ ಡಜನ್‌ಗೂ ಅಧಿಕ ಆಕಾಂಕ್ಷಿಗಳು ತಾಮುಂದು ನಾಮುಂದು ಎಂದು ಸ್ಪರ್ಧೆ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more