ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

Published : May 23, 2024, 11:10 AM ISTUpdated : May 23, 2024, 11:11 AM IST

ವಿಧಾನಸಭೆಯಿಂದ ಮೇಲ್ಮನೆಯ 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೆ ಬಿದ್ದಿದ್ದಾರೆ.  

ವಿಧಾನಸಭೆಯಿಂದ ಮೇಲ್ಮನೆಯ(Vidhan Parishad) 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ  ನಡೆಯುತ್ತಿದೆ. ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌‌ಗೆ 7 ಸ್ಥಾನ ಲಭ್ಯ ಆಗಲಿದೆ ಎನ್ನಲಾಗಿದ್ದು, ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಹಿಂದೆ ಬಿದ್ದಿದ್ದಾರೆ. 7 ಸ್ಥಾನದ ಪೈಕಿ ಮೂವರ ಹೆಸರು ಬಹುತೇಕ ಫೈನಲ್ ಆಗುವ ಸಾಧ್ಯತೆ ಇದ್ದು, ಸಚಿವ ಎನ್.ಎಸ್ ಬೋಸರಾಜು, ಕೆ.ಗೋವಿಂದರಾಜು ಪುನಾರಾಯ್ಕೆ ಖಚಿತವಾಗಿದೆ. ಪ್ರಮುಖವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲ್ಮನೆಗೆ ಆಯ್ಕೆಗೆ ಹೆಸರು ಕೇಳಿಬಂದಿದ್ದು, ಇನ್ನುಳಿದ ನಾಲ್ಕು ಸ್ಥಾನಕ್ಕೆ ಡಜನ್‌ಗೂ ಅಧಿಕ ಆಕಾಂಕ್ಷಿಗಳು ತಾಮುಂದು ನಾಮುಂದು ಎಂದು ಸ್ಪರ್ಧೆ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more