Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more