Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more