Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more