Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more