Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more