Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Vidhan Parishat Election| ಸತೀಶ್‌ V/S ರಮೇಶ್‌ ಜಾರಕಿಹೊಳಿ ಯುದ್ಧ ಶುರು..!

Suvarna News   | Asianet News
Published : Nov 18, 2021, 11:52 AM ISTUpdated : Nov 18, 2021, 12:02 PM IST

*   ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಶುರು
*   ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ 
*   ಮಹಾಂತೇಶ್‌ ಕವಟಗಿಮಠ, ಲಖನ್‌ ಪರ ರಮೇಶ್‌ ಮತಯಾಚನೆ
 

ಬೆಳಗಾವಿ(ನ.18): ಬೆಳಗಾವಿಯಲ್ಲಿ ಪರಿಷತ್‌ ಚುನಾವಣೆಯ ಅಖಾಡ ರಂಗೇರಿದೆ. ಪರಿಷತ್‌ ಫೈಟ್‌ಗೆ ಸಾಹುಕಾರ್‌ ಸಹೋದರು ಫೀಲ್ಡ್‌ಗಿಳಿದಿದ್ದಾರೆ. ಮತ್ತೆ ಸತೀಶ್‌ ಜಾರಕಿಹೊಳಿ ಹಾಗೂ ರಮೇಶ್‌ ಜಾರಕಿಹೊಳಿ ಯುದ್ಧ ಶುರುವಾಗಿದೆ. ಪರಿಷತ್‌ ಪ್ರತಿಷ್ಠೆಗಾಗಿ ಸಾಹುಕಾರ್‌ ಸಹೋದರರ ಮಧ್ಯೆ ಕಾಳಗ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

ಸಾಹುಕಾರ್‌ ಸಹೋದರರ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮನಿಗೆ ಸತೀಶ್‌ ಜಾರಕಿಹೊಳಿ ಸಾಥ್‌ ಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನನ್ನ ಮಣಿಸಲು ಗೋಕಾಕ್‌ ಸಾಹುಕಾರ್‌ಗೆ ಸವಾಲ್‌ ಹಾಕಿದ್ದಾರೆ. ಮಹಾಂತೇಶ್‌ ಕವಟಗಿಮಠ ಹಾಗೂ ಲಖನ್‌ ಜಾರಕಿಹೊಳಿ ಪರ ರಮೇಶ್‌ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಪಂಚಾಯತ್‌ ಸದಸ್ಯರ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ ಅವರು ಭಾಗಿಯಾಗಿದ್ದರು. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more