ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ

ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ

Published : Aug 22, 2021, 07:25 PM IST

ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ, ಆ.22): ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಇಂದು (ಆ.22) ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿರುವ ಬುದ್ದಿಜೀವಿಗಳು, ಚಿತ್ರನಟರಾದ ಅಮಿರ್‌ಖಾನ್, ಶಾರುಖಾನ್‌, ಸಲ್ಮಾನಖಾನ್, ರಾಹುಲ್ ಗಾಂಧಿ ಮತ್ತು ಸ್ವಾಮೀಜಿಗಳ ವಿರುದ್ಧ ಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಿಹಾಯ್ದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!