ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ

ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ

Published : Aug 22, 2021, 07:25 PM IST

ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ, ಆ.22): ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಇಂದು (ಆ.22) ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿರುವ ಬುದ್ದಿಜೀವಿಗಳು, ಚಿತ್ರನಟರಾದ ಅಮಿರ್‌ಖಾನ್, ಶಾರುಖಾನ್‌, ಸಲ್ಮಾನಖಾನ್, ರಾಹುಲ್ ಗಾಂಧಿ ಮತ್ತು ಸ್ವಾಮೀಜಿಗಳ ವಿರುದ್ಧ ಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಿಹಾಯ್ದಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?