ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

Published : Aug 26, 2021, 07:29 PM IST

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. 

ಚಾಮರಾಜನಗರ , (ಆ.26): ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರ ಸ್ಥಾನದಿಂದ ಕೆಳಗಿಳಿದರೂ ಸಹ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈ ಬಿಡುವಂತೆ ಕಾಣುತ್ತಿಲ್ಲ. 

ವರಿಷ್ಠರು ಅನುವಂಶೀಯ ರಾಜಕಾರಣಕ್ಕೆ ಮಣೆ ಹಾಕಲ್ಲ : ಯತ್ನಾಳ್

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. ರಾಜಕಾರಣವೇ ಹಾಗೇ, ಹೋದ ಮೇಲೆ ಮುಗಿಯಿತು, ಕುರ್ಚಿ ಹೋದ ಮೇಲೆ ಹೊಯ್ತು ಎಂದು ಬಿಎಸ್‌ವೈ ಕಾಲೆಳೆದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!