ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

Published : Aug 26, 2021, 07:29 PM IST

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. 

ಚಾಮರಾಜನಗರ , (ಆ.26): ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರ ಸ್ಥಾನದಿಂದ ಕೆಳಗಿಳಿದರೂ ಸಹ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈ ಬಿಡುವಂತೆ ಕಾಣುತ್ತಿಲ್ಲ. 

ವರಿಷ್ಠರು ಅನುವಂಶೀಯ ರಾಜಕಾರಣಕ್ಕೆ ಮಣೆ ಹಾಕಲ್ಲ : ಯತ್ನಾಳ್

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. ರಾಜಕಾರಣವೇ ಹಾಗೇ, ಹೋದ ಮೇಲೆ ಮುಗಿಯಿತು, ಕುರ್ಚಿ ಹೋದ ಮೇಲೆ ಹೊಯ್ತು ಎಂದು ಬಿಎಸ್‌ವೈ ಕಾಲೆಳೆದಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!