ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

Published : Aug 26, 2021, 07:29 PM IST

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. 

ಚಾಮರಾಜನಗರ , (ಆ.26): ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರ ಸ್ಥಾನದಿಂದ ಕೆಳಗಿಳಿದರೂ ಸಹ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈ ಬಿಡುವಂತೆ ಕಾಣುತ್ತಿಲ್ಲ. 

ವರಿಷ್ಠರು ಅನುವಂಶೀಯ ರಾಜಕಾರಣಕ್ಕೆ ಮಣೆ ಹಾಕಲ್ಲ : ಯತ್ನಾಳ್

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. ರಾಜಕಾರಣವೇ ಹಾಗೇ, ಹೋದ ಮೇಲೆ ಮುಗಿಯಿತು, ಕುರ್ಚಿ ಹೋದ ಮೇಲೆ ಹೊಯ್ತು ಎಂದು ಬಿಎಸ್‌ವೈ ಕಾಲೆಳೆದಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!