ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

Published : Apr 22, 2023, 10:31 AM IST

ವರುಣದಲ್ಲಿ ಬಿ.ವೈ. ವಿಜಯೇಂದ್ರ ಪ್ರಚಾರ
ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ
ಸಿದ್ದು ಲೆಕ್ಕಚಾರ ಬುಡಮೇಲು ಮಾಡಿದ ಬಿಜೆಪಿ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ವರುಣದಲ್ಲಿ ರಂಗೇರಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂಟ್ರಿಯಿಂದ ಸಿದ್ದರಾಮಯ್ಯ ಅವರಿಗೆ ಆತಂಕ ಎದುರಾದಂತೆ ಕಾಣುತ್ತಿದೆ. ವರುಣ ಕ್ಷೇತ್ರದ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ವಿಜಯೇಂದ್ರ ವಿ. ಸೋಮಣ್ಣ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನಾನು ವರುಣದಲ್ಲಿ ಪ್ರಚಾರ ಮಾಡಲ್ಲ, ಅಲ್ಲಿ ಯತೀಂದ್ರ ನೋಡಿಕೊಳ್ಳುತ್ತಾರೆ ಎಂದಿದ್ದರು. ಆದ್ರೆ ಈಗ ಬಿಜೆಪಿಯ ಪ್ರಬಲ ನಾಯಕರು ವರುಣಕ್ಕೆ ಬಂದಿರುವ ಕಾರಣ, ಸಿದ್ದು ತಮ್ಮ ತಂತ್ರವನ್ನು ಬದಲಾಯಿಸಿ ಪ್ರಚಾರಕ್ಕೆ ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more