ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

Published : Apr 22, 2023, 10:31 AM IST

ವರುಣದಲ್ಲಿ ಬಿ.ವೈ. ವಿಜಯೇಂದ್ರ ಪ್ರಚಾರ
ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ
ಸಿದ್ದು ಲೆಕ್ಕಚಾರ ಬುಡಮೇಲು ಮಾಡಿದ ಬಿಜೆಪಿ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ವರುಣದಲ್ಲಿ ರಂಗೇರಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂಟ್ರಿಯಿಂದ ಸಿದ್ದರಾಮಯ್ಯ ಅವರಿಗೆ ಆತಂಕ ಎದುರಾದಂತೆ ಕಾಣುತ್ತಿದೆ. ವರುಣ ಕ್ಷೇತ್ರದ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ವಿಜಯೇಂದ್ರ ವಿ. ಸೋಮಣ್ಣ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನಾನು ವರುಣದಲ್ಲಿ ಪ್ರಚಾರ ಮಾಡಲ್ಲ, ಅಲ್ಲಿ ಯತೀಂದ್ರ ನೋಡಿಕೊಳ್ಳುತ್ತಾರೆ ಎಂದಿದ್ದರು. ಆದ್ರೆ ಈಗ ಬಿಜೆಪಿಯ ಪ್ರಬಲ ನಾಯಕರು ವರುಣಕ್ಕೆ ಬಂದಿರುವ ಕಾರಣ, ಸಿದ್ದು ತಮ್ಮ ತಂತ್ರವನ್ನು ಬದಲಾಯಿಸಿ ಪ್ರಚಾರಕ್ಕೆ ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more