ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

Published : Apr 22, 2023, 10:31 AM IST

ವರುಣದಲ್ಲಿ ಬಿ.ವೈ. ವಿಜಯೇಂದ್ರ ಪ್ರಚಾರ
ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ
ಸಿದ್ದು ಲೆಕ್ಕಚಾರ ಬುಡಮೇಲು ಮಾಡಿದ ಬಿಜೆಪಿ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ವರುಣದಲ್ಲಿ ರಂಗೇರಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂಟ್ರಿಯಿಂದ ಸಿದ್ದರಾಮಯ್ಯ ಅವರಿಗೆ ಆತಂಕ ಎದುರಾದಂತೆ ಕಾಣುತ್ತಿದೆ. ವರುಣ ಕ್ಷೇತ್ರದ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ವಿಜಯೇಂದ್ರ ವಿ. ಸೋಮಣ್ಣ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನಾನು ವರುಣದಲ್ಲಿ ಪ್ರಚಾರ ಮಾಡಲ್ಲ, ಅಲ್ಲಿ ಯತೀಂದ್ರ ನೋಡಿಕೊಳ್ಳುತ್ತಾರೆ ಎಂದಿದ್ದರು. ಆದ್ರೆ ಈಗ ಬಿಜೆಪಿಯ ಪ್ರಬಲ ನಾಯಕರು ವರುಣಕ್ಕೆ ಬಂದಿರುವ ಕಾರಣ, ಸಿದ್ದು ತಮ್ಮ ತಂತ್ರವನ್ನು ಬದಲಾಯಿಸಿ ಪ್ರಚಾರಕ್ಕೆ ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more