ಶಿರಾ ಹಾಗೂ ಆರ್ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಬಗ್ಗೆ ವಿಜಯೇಂದ್ರ ಮಾತನಾಡಿದ್ದಾರೆ.
ಬೆಂಗಳೂರು (ನ. 10): ಶಿರಾ ಹಾಗೂ ಆರ್ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಬಗ್ಗೆ ವಿಜಯೇಂದ್ರ ಮಾತನಾಡಿದ್ದಾರೆ.
' ಒಂದು ರೀತಿ ತಲೆ ತಗ್ಗಿಸುವ ರೀತಿ ಕಾಂಗ್ರೆಸ್ ಪಕ್ಷದವರು ಪ್ರಚಾರ ಮಾಡಿದ್ದರು. ಆದರೆ ಕ್ಷೇತ್ರದ ಮತದಾರರು ಬಿಜೆಪಿಯನ್ನು ಎತ್ತಿ ಹಿಡಿದಿದ್ದಾರೆ. ಬೆಂಗಳೂರಿನಲ್ಲಿ ನಮಗೊಂದು ಶಕ್ತಿ ಬಂದಂತಾಗಿದೆ' ಎಂದಿದ್ದಾರೆ.