ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

Published : Feb 21, 2023, 10:37 PM IST

ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ.

ಹಾವೇರಿ (ಫೆ.21): ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಮತ್ತೊಮ್ಮೆ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದು ಬಹುತೇಕ ನಿಶ್ಚಿತವಾಗಿದ್ದು, ಕ್ಷೇತ್ರಕ್ಕೆ ಸ್ಟಾರ್‌ ವ್ಯಾಲ್ಯೂ ತಂದುಕೊಟ್ಟಿದೆ. ಎದುರಾಳಿ ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಇಲ್ಲದಿರುವುದು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ಪಾಲಿಗೆ ವರದಾನವಾಗಿ ಪರಿಣಮಿಸಿದೆ. ಮಾಮೂಲಿ ಈ ಕ್ಷೇತ್ರದಿಂದ  ಅಜ್ಜಂಫೀರ್‌ ಖಾದ್ರಿ ಅವರೇ ಕಾಂಗ್ರೆಸ್ನಿಂದ ಸರ್ಧಿಯಾಗಿದ್ದರು. ಆದರೆ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more