ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

Published : Feb 21, 2023, 10:37 PM IST

ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ.

ಹಾವೇರಿ (ಫೆ.21): ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಮತ್ತೊಮ್ಮೆ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದು ಬಹುತೇಕ ನಿಶ್ಚಿತವಾಗಿದ್ದು, ಕ್ಷೇತ್ರಕ್ಕೆ ಸ್ಟಾರ್‌ ವ್ಯಾಲ್ಯೂ ತಂದುಕೊಟ್ಟಿದೆ. ಎದುರಾಳಿ ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಇಲ್ಲದಿರುವುದು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ಪಾಲಿಗೆ ವರದಾನವಾಗಿ ಪರಿಣಮಿಸಿದೆ. ಮಾಮೂಲಿ ಈ ಕ್ಷೇತ್ರದಿಂದ  ಅಜ್ಜಂಫೀರ್‌ ಖಾದ್ರಿ ಅವರೇ ಕಾಂಗ್ರೆಸ್ನಿಂದ ಸರ್ಧಿಯಾಗಿದ್ದರು. ಆದರೆ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more