ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

Published : Jul 02, 2024, 12:38 PM IST

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಸಂಘರ್ಷ
ಟೆಂಡರ್ ವಿಚಾರದಲ್ಲಿ ಉಭಯ  ನಾಯಕರ ಫೈಟ್
ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದಿದ್ದ ಭೈರತಿ ಸುರೇಶ್

ರಾಜ್ಯ ಸರ್ಕಾರದಲ್ಲಿ(State government) ಶಾಸಕ ಮತ್ತು ಸಚಿವರ ನಡುವೆ ಸಂಘರ್ಷ(conflict) ಶುರುವಾಗಿದ್ದು, ಶಾಸಕ ಕುಲಕರ್ಣಿ(Vinay Kulkarni) V/S ಸಚಿವ ಭೈರತಿ ಸುರೇಶ್ (Minister Byrathi Suresh) ನಡುವೆ ವಾರ್ ನಡೆಯುತ್ತಿರುವಂತೆ ಕಾಣುತ್ತಿದೆ. ವಿನಯ್‌ ಕುಲಕರ್ಣಿ ನೀರು ಸರಬರಾಜು, ಒಳಚರಂಡಿ ನಿಗಮ ಅಧ್ಯಕ್ಷರಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಭಿನ್ನಮತ ಉಂಟಾಗಿದೆ. ಟೆಂಡರ್ ವಿಚಾರದಲ್ಲಿ ಉಭಯ ನಾಯಕರ ನಡುವೆ ಫೈಟ್ ನಡೆಯುತ್ತಿದೆ ಎನ್ನಲಾಗ್ತಿದೆ. ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದು ಭೈರತಿ ಸುರೇಶ್ ಹೇಳಿದ್ದರು. ದುರಾಡಳಿತ ಸಹಿಸೋದಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಸಚಿವ ಭೈರತಿ ವಿರುದ್ಧ ಹೈಕಮಾಂಡ್‌ಗೆ ಕುಲಕರ್ಣಿ ದೂರು ನೀಡಿದ್ದು, ಗೌರವ ಇಲ್ಲದ ಕಡೆ ಯಾಕೆ ಇರಬೇಕು ಎಂದು ಕುಲಕರ್ಣಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more