ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

Published : Jul 02, 2024, 12:38 PM IST

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಸಂಘರ್ಷ
ಟೆಂಡರ್ ವಿಚಾರದಲ್ಲಿ ಉಭಯ  ನಾಯಕರ ಫೈಟ್
ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದಿದ್ದ ಭೈರತಿ ಸುರೇಶ್

ರಾಜ್ಯ ಸರ್ಕಾರದಲ್ಲಿ(State government) ಶಾಸಕ ಮತ್ತು ಸಚಿವರ ನಡುವೆ ಸಂಘರ್ಷ(conflict) ಶುರುವಾಗಿದ್ದು, ಶಾಸಕ ಕುಲಕರ್ಣಿ(Vinay Kulkarni) V/S ಸಚಿವ ಭೈರತಿ ಸುರೇಶ್ (Minister Byrathi Suresh) ನಡುವೆ ವಾರ್ ನಡೆಯುತ್ತಿರುವಂತೆ ಕಾಣುತ್ತಿದೆ. ವಿನಯ್‌ ಕುಲಕರ್ಣಿ ನೀರು ಸರಬರಾಜು, ಒಳಚರಂಡಿ ನಿಗಮ ಅಧ್ಯಕ್ಷರಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಭಿನ್ನಮತ ಉಂಟಾಗಿದೆ. ಟೆಂಡರ್ ವಿಚಾರದಲ್ಲಿ ಉಭಯ ನಾಯಕರ ನಡುವೆ ಫೈಟ್ ನಡೆಯುತ್ತಿದೆ ಎನ್ನಲಾಗ್ತಿದೆ. ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದು ಭೈರತಿ ಸುರೇಶ್ ಹೇಳಿದ್ದರು. ದುರಾಡಳಿತ ಸಹಿಸೋದಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಸಚಿವ ಭೈರತಿ ವಿರುದ್ಧ ಹೈಕಮಾಂಡ್‌ಗೆ ಕುಲಕರ್ಣಿ ದೂರು ನೀಡಿದ್ದು, ಗೌರವ ಇಲ್ಲದ ಕಡೆ ಯಾಕೆ ಇರಬೇಕು ಎಂದು ಕುಲಕರ್ಣಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more