ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

Published : Jul 02, 2024, 12:38 PM IST

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಸಂಘರ್ಷ
ಟೆಂಡರ್ ವಿಚಾರದಲ್ಲಿ ಉಭಯ  ನಾಯಕರ ಫೈಟ್
ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದಿದ್ದ ಭೈರತಿ ಸುರೇಶ್

ರಾಜ್ಯ ಸರ್ಕಾರದಲ್ಲಿ(State government) ಶಾಸಕ ಮತ್ತು ಸಚಿವರ ನಡುವೆ ಸಂಘರ್ಷ(conflict) ಶುರುವಾಗಿದ್ದು, ಶಾಸಕ ಕುಲಕರ್ಣಿ(Vinay Kulkarni) V/S ಸಚಿವ ಭೈರತಿ ಸುರೇಶ್ (Minister Byrathi Suresh) ನಡುವೆ ವಾರ್ ನಡೆಯುತ್ತಿರುವಂತೆ ಕಾಣುತ್ತಿದೆ. ವಿನಯ್‌ ಕುಲಕರ್ಣಿ ನೀರು ಸರಬರಾಜು, ಒಳಚರಂಡಿ ನಿಗಮ ಅಧ್ಯಕ್ಷರಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಭಿನ್ನಮತ ಉಂಟಾಗಿದೆ. ಟೆಂಡರ್ ವಿಚಾರದಲ್ಲಿ ಉಭಯ ನಾಯಕರ ನಡುವೆ ಫೈಟ್ ನಡೆಯುತ್ತಿದೆ ಎನ್ನಲಾಗ್ತಿದೆ. ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದು ಭೈರತಿ ಸುರೇಶ್ ಹೇಳಿದ್ದರು. ದುರಾಡಳಿತ ಸಹಿಸೋದಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಸಚಿವ ಭೈರತಿ ವಿರುದ್ಧ ಹೈಕಮಾಂಡ್‌ಗೆ ಕುಲಕರ್ಣಿ ದೂರು ನೀಡಿದ್ದು, ಗೌರವ ಇಲ್ಲದ ಕಡೆ ಯಾಕೆ ಇರಬೇಕು ಎಂದು ಕುಲಕರ್ಣಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!