ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

Published : Jul 02, 2024, 12:38 PM IST

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಸಂಘರ್ಷ
ಟೆಂಡರ್ ವಿಚಾರದಲ್ಲಿ ಉಭಯ  ನಾಯಕರ ಫೈಟ್
ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದಿದ್ದ ಭೈರತಿ ಸುರೇಶ್

ರಾಜ್ಯ ಸರ್ಕಾರದಲ್ಲಿ(State government) ಶಾಸಕ ಮತ್ತು ಸಚಿವರ ನಡುವೆ ಸಂಘರ್ಷ(conflict) ಶುರುವಾಗಿದ್ದು, ಶಾಸಕ ಕುಲಕರ್ಣಿ(Vinay Kulkarni) V/S ಸಚಿವ ಭೈರತಿ ಸುರೇಶ್ (Minister Byrathi Suresh) ನಡುವೆ ವಾರ್ ನಡೆಯುತ್ತಿರುವಂತೆ ಕಾಣುತ್ತಿದೆ. ವಿನಯ್‌ ಕುಲಕರ್ಣಿ ನೀರು ಸರಬರಾಜು, ಒಳಚರಂಡಿ ನಿಗಮ ಅಧ್ಯಕ್ಷರಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಭಿನ್ನಮತ ಉಂಟಾಗಿದೆ. ಟೆಂಡರ್ ವಿಚಾರದಲ್ಲಿ ಉಭಯ ನಾಯಕರ ನಡುವೆ ಫೈಟ್ ನಡೆಯುತ್ತಿದೆ ಎನ್ನಲಾಗ್ತಿದೆ. ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದು ಭೈರತಿ ಸುರೇಶ್ ಹೇಳಿದ್ದರು. ದುರಾಡಳಿತ ಸಹಿಸೋದಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಸಚಿವ ಭೈರತಿ ವಿರುದ್ಧ ಹೈಕಮಾಂಡ್‌ಗೆ ಕುಲಕರ್ಣಿ ದೂರು ನೀಡಿದ್ದು, ಗೌರವ ಇಲ್ಲದ ಕಡೆ ಯಾಕೆ ಇರಬೇಕು ಎಂದು ಕುಲಕರ್ಣಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more