ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ?

Published : Jul 02, 2024, 12:38 PM IST

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಸಂಘರ್ಷ
ಟೆಂಡರ್ ವಿಚಾರದಲ್ಲಿ ಉಭಯ  ನಾಯಕರ ಫೈಟ್
ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದಿದ್ದ ಭೈರತಿ ಸುರೇಶ್

ರಾಜ್ಯ ಸರ್ಕಾರದಲ್ಲಿ(State government) ಶಾಸಕ ಮತ್ತು ಸಚಿವರ ನಡುವೆ ಸಂಘರ್ಷ(conflict) ಶುರುವಾಗಿದ್ದು, ಶಾಸಕ ಕುಲಕರ್ಣಿ(Vinay Kulkarni) V/S ಸಚಿವ ಭೈರತಿ ಸುರೇಶ್ (Minister Byrathi Suresh) ನಡುವೆ ವಾರ್ ನಡೆಯುತ್ತಿರುವಂತೆ ಕಾಣುತ್ತಿದೆ. ವಿನಯ್‌ ಕುಲಕರ್ಣಿ ನೀರು ಸರಬರಾಜು, ಒಳಚರಂಡಿ ನಿಗಮ ಅಧ್ಯಕ್ಷರಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜತೆ ಭಿನ್ನಮತ ಉಂಟಾಗಿದೆ. ಟೆಂಡರ್ ವಿಚಾರದಲ್ಲಿ ಉಭಯ ನಾಯಕರ ನಡುವೆ ಫೈಟ್ ನಡೆಯುತ್ತಿದೆ ಎನ್ನಲಾಗ್ತಿದೆ. ಬ್ಲಾಕ್ ಲಿಸ್ಟ್‌ಗೆ ಹಾಕ್ತೀನಿ ಎಂದು ಭೈರತಿ ಸುರೇಶ್ ಹೇಳಿದ್ದರು. ದುರಾಡಳಿತ ಸಹಿಸೋದಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಸಚಿವ ಭೈರತಿ ವಿರುದ್ಧ ಹೈಕಮಾಂಡ್‌ಗೆ ಕುಲಕರ್ಣಿ ದೂರು ನೀಡಿದ್ದು, ಗೌರವ ಇಲ್ಲದ ಕಡೆ ಯಾಕೆ ಇರಬೇಕು ಎಂದು ಕುಲಕರ್ಣಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more