ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

Published : Mar 04, 2023, 12:01 AM IST

ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ ಬಿಜೆಪಿ, ಪ್ರಿಯಾಂಕ್ ಖರ್ಗೆ ಆರೋಪ, ಲೋಕಾಯುಕ್ತ ದಾಳಿ ಕುರಿತು ನ್ಯಾ.ಬಿಎಸ್ ಪಾಟೀಲ್ ಹೇಳಿದ್ದೇನು?, ಬಿಜೆಪಿ ಶಾಸಕನ ಪುತ್ರನ ಕಚೇರಿ, ಮನೆಯಿಂದ 8 ಕೋಟಿ ರೂಪಾಯಿ ಹಣ ವಶ! ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18 ಗಂಟೆ ಶೋಧ, 8 ಕೋಟಿ ರೂಪಾಯಿ ಸೀಜ್, ಐವರು ಆರೆಸ್ಟ್. ಇದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಬಿಜೆಪಿ ಪುರಾಣ ಬಯಲು ಮಾಡುತ್ತಿದೆ.ರಾಜ್ಯದಲ್ಲಿ ಬ್ರಷ್ಟಾಚಾರ ಆರೋಪ ಪ್ರತ್ಯಾರೋಪಗಳು ಮಾತ್ರ ಕೇಳಿಬರುತ್ತಿದೆ.ಇದೀಗ ಬಿಜೆಪಿ ನಾಯಕರೇ ಕಾಂಗ್ರೆಸ್‌ಗೆ ದಾಖಲೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಬ್ರಹ್ಮಾಸ್ತ್ರ ಪಡೆದ ಕಾಂಗ್ರೆಸ್ ಇದೀಗ ಪ್ರಶ್ನೆಗಳ ಮೇಲೆ ಪ್ರಶ್ನೆ ಸುರಿಸಿದೆ. ಬಿಜೆಪಿ ಉತ್ತರಿಸಲಾಗದೇ ಕಂಗಾಲಾಗಿದೆ.ಬಿಜೆಪಿಯವರು ವಿಧಾನಸೌಧವನ್ನು ವ್ಯಾಪಾರ ಸೌಧವಾಗಿ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಷ್ಟು ದಾಖಲೆ ಬೇಕು? ಈಗ ಯಾರು ರಾಜೀನಾಮೆ ಕೊಡ್ತಾರೆ? ಎಂದು ಕಾಂಗ್ರೆಸ್ ನಾಯಕರು ಸತತ ವಾಗ್ದಾಳಿ ನಡೆಸಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more