ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

Published : Mar 04, 2023, 12:01 AM IST

ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ ಬಿಜೆಪಿ, ಪ್ರಿಯಾಂಕ್ ಖರ್ಗೆ ಆರೋಪ, ಲೋಕಾಯುಕ್ತ ದಾಳಿ ಕುರಿತು ನ್ಯಾ.ಬಿಎಸ್ ಪಾಟೀಲ್ ಹೇಳಿದ್ದೇನು?, ಬಿಜೆಪಿ ಶಾಸಕನ ಪುತ್ರನ ಕಚೇರಿ, ಮನೆಯಿಂದ 8 ಕೋಟಿ ರೂಪಾಯಿ ಹಣ ವಶ! ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18 ಗಂಟೆ ಶೋಧ, 8 ಕೋಟಿ ರೂಪಾಯಿ ಸೀಜ್, ಐವರು ಆರೆಸ್ಟ್. ಇದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಬಿಜೆಪಿ ಪುರಾಣ ಬಯಲು ಮಾಡುತ್ತಿದೆ.ರಾಜ್ಯದಲ್ಲಿ ಬ್ರಷ್ಟಾಚಾರ ಆರೋಪ ಪ್ರತ್ಯಾರೋಪಗಳು ಮಾತ್ರ ಕೇಳಿಬರುತ್ತಿದೆ.ಇದೀಗ ಬಿಜೆಪಿ ನಾಯಕರೇ ಕಾಂಗ್ರೆಸ್‌ಗೆ ದಾಖಲೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಬ್ರಹ್ಮಾಸ್ತ್ರ ಪಡೆದ ಕಾಂಗ್ರೆಸ್ ಇದೀಗ ಪ್ರಶ್ನೆಗಳ ಮೇಲೆ ಪ್ರಶ್ನೆ ಸುರಿಸಿದೆ. ಬಿಜೆಪಿ ಉತ್ತರಿಸಲಾಗದೇ ಕಂಗಾಲಾಗಿದೆ.ಬಿಜೆಪಿಯವರು ವಿಧಾನಸೌಧವನ್ನು ವ್ಯಾಪಾರ ಸೌಧವಾಗಿ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಷ್ಟು ದಾಖಲೆ ಬೇಕು? ಈಗ ಯಾರು ರಾಜೀನಾಮೆ ಕೊಡ್ತಾರೆ? ಎಂದು ಕಾಂಗ್ರೆಸ್ ನಾಯಕರು ಸತತ ವಾಗ್ದಾಳಿ ನಡೆಸಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more