ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

Published : Mar 04, 2023, 12:01 AM IST

ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ ಬಿಜೆಪಿ, ಪ್ರಿಯಾಂಕ್ ಖರ್ಗೆ ಆರೋಪ, ಲೋಕಾಯುಕ್ತ ದಾಳಿ ಕುರಿತು ನ್ಯಾ.ಬಿಎಸ್ ಪಾಟೀಲ್ ಹೇಳಿದ್ದೇನು?, ಬಿಜೆಪಿ ಶಾಸಕನ ಪುತ್ರನ ಕಚೇರಿ, ಮನೆಯಿಂದ 8 ಕೋಟಿ ರೂಪಾಯಿ ಹಣ ವಶ! ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18 ಗಂಟೆ ಶೋಧ, 8 ಕೋಟಿ ರೂಪಾಯಿ ಸೀಜ್, ಐವರು ಆರೆಸ್ಟ್. ಇದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಬಿಜೆಪಿ ಪುರಾಣ ಬಯಲು ಮಾಡುತ್ತಿದೆ.ರಾಜ್ಯದಲ್ಲಿ ಬ್ರಷ್ಟಾಚಾರ ಆರೋಪ ಪ್ರತ್ಯಾರೋಪಗಳು ಮಾತ್ರ ಕೇಳಿಬರುತ್ತಿದೆ.ಇದೀಗ ಬಿಜೆಪಿ ನಾಯಕರೇ ಕಾಂಗ್ರೆಸ್‌ಗೆ ದಾಖಲೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಬ್ರಹ್ಮಾಸ್ತ್ರ ಪಡೆದ ಕಾಂಗ್ರೆಸ್ ಇದೀಗ ಪ್ರಶ್ನೆಗಳ ಮೇಲೆ ಪ್ರಶ್ನೆ ಸುರಿಸಿದೆ. ಬಿಜೆಪಿ ಉತ್ತರಿಸಲಾಗದೇ ಕಂಗಾಲಾಗಿದೆ.ಬಿಜೆಪಿಯವರು ವಿಧಾನಸೌಧವನ್ನು ವ್ಯಾಪಾರ ಸೌಧವಾಗಿ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಷ್ಟು ದಾಖಲೆ ಬೇಕು? ಈಗ ಯಾರು ರಾಜೀನಾಮೆ ಕೊಡ್ತಾರೆ? ಎಂದು ಕಾಂಗ್ರೆಸ್ ನಾಯಕರು ಸತತ ವಾಗ್ದಾಳಿ ನಡೆಸಿದ್ದಾರೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more