ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

Published : Mar 04, 2023, 12:01 AM IST

ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ ಬಿಜೆಪಿ, ಪ್ರಿಯಾಂಕ್ ಖರ್ಗೆ ಆರೋಪ, ಲೋಕಾಯುಕ್ತ ದಾಳಿ ಕುರಿತು ನ್ಯಾ.ಬಿಎಸ್ ಪಾಟೀಲ್ ಹೇಳಿದ್ದೇನು?, ಬಿಜೆಪಿ ಶಾಸಕನ ಪುತ್ರನ ಕಚೇರಿ, ಮನೆಯಿಂದ 8 ಕೋಟಿ ರೂಪಾಯಿ ಹಣ ವಶ! ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18 ಗಂಟೆ ಶೋಧ, 8 ಕೋಟಿ ರೂಪಾಯಿ ಸೀಜ್, ಐವರು ಆರೆಸ್ಟ್. ಇದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಬಿಜೆಪಿ ಪುರಾಣ ಬಯಲು ಮಾಡುತ್ತಿದೆ.ರಾಜ್ಯದಲ್ಲಿ ಬ್ರಷ್ಟಾಚಾರ ಆರೋಪ ಪ್ರತ್ಯಾರೋಪಗಳು ಮಾತ್ರ ಕೇಳಿಬರುತ್ತಿದೆ.ಇದೀಗ ಬಿಜೆಪಿ ನಾಯಕರೇ ಕಾಂಗ್ರೆಸ್‌ಗೆ ದಾಖಲೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಬ್ರಹ್ಮಾಸ್ತ್ರ ಪಡೆದ ಕಾಂಗ್ರೆಸ್ ಇದೀಗ ಪ್ರಶ್ನೆಗಳ ಮೇಲೆ ಪ್ರಶ್ನೆ ಸುರಿಸಿದೆ. ಬಿಜೆಪಿ ಉತ್ತರಿಸಲಾಗದೇ ಕಂಗಾಲಾಗಿದೆ.ಬಿಜೆಪಿಯವರು ವಿಧಾನಸೌಧವನ್ನು ವ್ಯಾಪಾರ ಸೌಧವಾಗಿ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಷ್ಟು ದಾಖಲೆ ಬೇಕು? ಈಗ ಯಾರು ರಾಜೀನಾಮೆ ಕೊಡ್ತಾರೆ? ಎಂದು ಕಾಂಗ್ರೆಸ್ ನಾಯಕರು ಸತತ ವಾಗ್ದಾಳಿ ನಡೆಸಿದ್ದಾರೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more